ಬ್ರೇಕಿಂಗ್ ನ್ಯೂಸ್
25-06-25 10:46 pm Mangalore Correspondent ಕರಾವಳಿ
ಮಂಗಳೂರು, ಜೂನ್ 25 : ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮತ್ತೆ ದಾಳಿ ನಡೆಸಿದ್ದು ಅಧಿಕಾರಿಯೊಬ್ಬರನ್ನು ಗುರಿಯಾಗಿಸಿ ಕಚೇರಿ ಜಾಲಾಡಿದ್ದಾರೆ.
ಪಾಲಿಕೆಯ ಜಂಟಿ ಆಯುಕ್ತ ರವಿ ಕುಮಾರ್ ಎಂ. ಅವರ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಧ್ಯಾಹ್ನದಿಂದ ರಾತ್ರಿಯವರೆಗೂ ಕಡತಗಳ ಪರಿಶೀಲನೆ ನಡೆಸಿದ್ದಾರೆ. ರವಿ ಕುಮಾರ್ ಇದೇ ಜೂ.30ರಂದು ನಿವೃತ್ತರಾಗಲಿದ್ದು ಅವರ ವಿರುದ್ಧ ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರದ ಆರೋಪದ ದೂರುಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆದಿದೆ.
ಜೂ. 21 ಮತ್ತು 23ರಂದು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಕಂದಾಯ, ಆರೋಗ್ಯ, ಎಂಜಿನಿಯರಿಂಗ್, ಲೆಕ್ಕಪತ್ರ, ನಗರ ಯೋಜನಾ ವಿಭಾಗ ಮತ್ತು ಆಯುಕ್ತರ ಕಚೇರಿಯಲ್ಲಿ ಕಡತ ಪರಿಶೀಲನೆ ನಡೆಸಿದ್ದರು. ಆಗ ಹಲವಾರು ನ್ಯೂನತೆಗಳು ಕಂಡುಬಂದಿದ್ದವು. ಬೋಕರ್ ಒಬ್ಬರ ಬಳಿ 5 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು. ಈ ಕುರಿತು ಪಾಲಿಕೆಯಲ್ಲಿ ಆಗುತ್ತಿರುವ ಅಕ್ರಮದ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದರು.
In a fresh development, officials from the Lokayukta carried out another round of raids at the Mangaluru City Corporation (MCC) on Wednesday, this time targeting a senior official nearing retirement. The operation focused on Joint Commissioner Ravi Kumar M., whose office was searched thoroughly from afternoon until late evening.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am