ಬ್ರೇಕಿಂಗ್ ನ್ಯೂಸ್
26-06-25 12:02 pm Mangalore Correspondent ಕರಾವಳಿ
ಪುತ್ತೂರು, ಜೂ.26 : ಪುತ್ತೂರಿನ ಆನೆಮಜಲು ಪರಿಸರದಲ್ಲಿರುವ ಸಂತ ಅಂತೋಣಿ ಚರ್ಚ್ ಸ್ಮಶಾನದಲ್ಲಿ ಸಮಾಧಿಯೊಂದನ್ನು ಅಗೆದು ಅಸ್ಥಿಪಂಜರವನ್ನು ಕಳವು ಮಾಡಲು ಯತ್ನಿಸಿದ ಘಟನೆ ನಡೆದಿದ್ದು ಚರ್ಚ್ ಧರ್ಮಗುರು ಬಾಲ್ತಿಜಾರ್ ಪಿಂಟೊ ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚರ್ಚ್ ಅಧೀನದ ಸ್ಮಶಾನದಲ್ಲಿ ದುಷ್ಕರ್ಮಿಗಳು ಸಮಾಧಿ ಒಂದನ್ನು ಒಡೆದು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಮಾಧಿ ಒಡೆದು ಹಾಕಿರುವ ಬಗ್ಗೆ ಪೊಲೀಸ್ ದೂರು ನೀಡಿದ್ದೇವೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅಸ್ಥಿಪಂಜರ ಅಥವಾ ತಲೆಬುರುಡೆ ಕಳವು ಮಾಡುವ ಉದ್ದೇಶದಿಂದ ಯಾರೋ ದುಷ್ಕರ್ಮಿಗಳು ಈ ಕೆಲಸ ಮಾಡಿರಬಹುದೆಂಬ ಶಂಕೆ ಇದೆ. ಹಲವಾರು ವರ್ಷಗಳಿಂದ ಈ ಸ್ಮಶಾನ ಇಲ್ಲಿದ್ದು, ಇಂತಹ ಯಾವುದೇ ಘಟನೆಗಳು ಈವರೆಗೂ ನಡೆದಿರಲಿಲ್ಲ. ಈ ಕಾರಣದಿಂದ ಸಿಸಿ ಕ್ಯಾಮರಾ ಇಲ್ಲಿ ಅಗತ್ಯವಿರಲಿಲ್ಲ. ಇನ್ನು ಸ್ಮಶಾನಕ್ಕೂ ಸಿಸಿ ಕ್ಯಾಮರಾ ಅಳವಡಿಸುವ ಚಿಂತನೆ ನಡೆಸಲಾಗಿದೆ ಎಂದು ಧರ್ಮಗುರು ಪ್ರತಿಕ್ರಿಯಿಸಿದ್ದಾರೆ.

ಪುತ್ತೂರು ನಗರ ಠಾಣೆ ಇನ್ಸ್ಪೆಕ್ಟರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ.
An incident of attempted grave desecration has been reported from the cemetery of St. Anthony’s Church located in the Anemajalu area near Puttur. Miscreants are alleged to have broken open a tomb in an apparent attempt to steal human remains. The incident came to light when the Church priest, Fr. Balthazar Pinto, filed a complaint with the Puttur Town Police Station. According to the complaint, unknown individuals vandalized one of the graves within the Church’s cemetery premises, possibly with the intention of taking skeletal remains or a skull.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am