ಬ್ರೇಕಿಂಗ್ ನ್ಯೂಸ್
26-06-25 10:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 26 : ನಗರದ ಕೊಡಿಯಾಲ್ ಬೈಲಿನ ಸಬ್ ಜೈಲಿನಲ್ಲಿ ಎರಡು ಕೋಮಿನ ಕೈದಿಗಳು ಮತ್ತೆ ಹೊಡೆದಾಡಿಕೊಂಡಿದ್ದು ಗಾಯಗೊಂಡ ಒಬ್ಬಾತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಸಹಚರರು ಸೇರಿ ಸಹ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿದ್ದಾರೆ ಎನ್ನಲಾಗುತ್ತಿದ್ದು ಈ ವೇಳೆ ಒಬ್ಬನ ಮೇಲೆ ತೀವ್ರ ಹಲ್ಲೆಯಾಗಿದೆ. ಹಲ್ಲೆಯಿಂದ ಗಾಯಗೊಂಡ ಕೈದಿ ಪುತ್ತೂರು ಮೂಲದ ಕೇಶವನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಚಾರಣಾಧೀನ ಕೈದಿ ಕೇಶವ 2023ರ ನ.6ರಂದು ಪುತ್ತೂರಿನ ಕಲ್ಲೇಗ ಎಂಬಲ್ಲಿ ನಡೆದಿದ್ದ ಹುಲಿ ವೇಷ ತಂಡದ ನಾಯಕ ಅಕ್ಷಯ್ ಕಲ್ಲೇಗ ಎಂಬಾತನ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಮಹಮ್ಮದ್ ಮುಕ್ತಾರ್, 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿತ್ತು.
ಜೈಲಿಗೆ ಬರ್ಕೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಜೈಲಿನ ಒಳಗಡೆ ಹಲವು ಬಾರಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ.
Tensions flared once again at the Sub-Jail in Kodialbail, Mangaluru, as two groups of inmates belonging to different communities clashed inside the prison. One undertrial prisoner sustained serious injuries and was admitted to Wenlock Hospital for treatment.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am