ಬ್ರೇಕಿಂಗ್ ನ್ಯೂಸ್
26-06-25 10:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 26 : ನಗರದ ಕೊಡಿಯಾಲ್ ಬೈಲಿನ ಸಬ್ ಜೈಲಿನಲ್ಲಿ ಎರಡು ಕೋಮಿನ ಕೈದಿಗಳು ಮತ್ತೆ ಹೊಡೆದಾಡಿಕೊಂಡಿದ್ದು ಗಾಯಗೊಂಡ ಒಬ್ಬಾತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಸಹಚರರು ಸೇರಿ ಸಹ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿದ್ದಾರೆ ಎನ್ನಲಾಗುತ್ತಿದ್ದು ಈ ವೇಳೆ ಒಬ್ಬನ ಮೇಲೆ ತೀವ್ರ ಹಲ್ಲೆಯಾಗಿದೆ. ಹಲ್ಲೆಯಿಂದ ಗಾಯಗೊಂಡ ಕೈದಿ ಪುತ್ತೂರು ಮೂಲದ ಕೇಶವನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಚಾರಣಾಧೀನ ಕೈದಿ ಕೇಶವ 2023ರ ನ.6ರಂದು ಪುತ್ತೂರಿನ ಕಲ್ಲೇಗ ಎಂಬಲ್ಲಿ ನಡೆದಿದ್ದ ಹುಲಿ ವೇಷ ತಂಡದ ನಾಯಕ ಅಕ್ಷಯ್ ಕಲ್ಲೇಗ ಎಂಬಾತನ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಮಹಮ್ಮದ್ ಮುಕ್ತಾರ್, 15 ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2022ರ ಜುಲೈನಲ್ಲಿ ಈತನ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿತ್ತು.
ಜೈಲಿಗೆ ಬರ್ಕೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಜೈಲಿನ ಒಳಗಡೆ ಹಲವು ಬಾರಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ.
Tensions flared once again at the Sub-Jail in Kodialbail, Mangaluru, as two groups of inmates belonging to different communities clashed inside the prison. One undertrial prisoner sustained serious injuries and was admitted to Wenlock Hospital for treatment.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am