ಬ್ರೇಕಿಂಗ್ ನ್ಯೂಸ್
30-06-25 01:07 pm Mangalore Correspondent ಕರಾವಳಿ
ಮಂಗಳೂರು, ಜೂ 30 : ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
'ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸುಮಾರು 50-60 ಎಕರೆ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಸಂದೇಶ ಬಂದ ಇ-ಮೇಲ್ ಐಡಿಯ ಮಾಹಿತಿಯನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸಿದ್ದೇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ತಿಳಿಸಿದರು.
A major security alert has been issued across four airports in Karnataka — Mangaluru, Bengaluru, Hubballi, and Belagavi — after airport directors received a bomb threat via email on Sunday afternoon. In response, authorities have ramped up security measures at all four locations.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm