ಬ್ರೇಕಿಂಗ್ ನ್ಯೂಸ್
30-06-25 01:07 pm Mangalore Correspondent ಕರಾವಳಿ
ಮಂಗಳೂರು, ಜೂ 30 : ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
'ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸುಮಾರು 50-60 ಎಕರೆ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಸಂದೇಶ ಬಂದ ಇ-ಮೇಲ್ ಐಡಿಯ ಮಾಹಿತಿಯನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸಿದ್ದೇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ತಿಳಿಸಿದರು.
A major security alert has been issued across four airports in Karnataka — Mangaluru, Bengaluru, Hubballi, and Belagavi — after airport directors received a bomb threat via email on Sunday afternoon. In response, authorities have ramped up security measures at all four locations.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm