ಬ್ರೇಕಿಂಗ್ ನ್ಯೂಸ್
30-06-25 01:07 pm Mangalore Correspondent ಕರಾವಳಿ
ಮಂಗಳೂರು, ಜೂ 30 : ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
'ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸುಮಾರು 50-60 ಎಕರೆ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಸಂದೇಶ ಬಂದ ಇ-ಮೇಲ್ ಐಡಿಯ ಮಾಹಿತಿಯನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸಿದ್ದೇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ತಿಳಿಸಿದರು.
A major security alert has been issued across four airports in Karnataka — Mangaluru, Bengaluru, Hubballi, and Belagavi — after airport directors received a bomb threat via email on Sunday afternoon. In response, authorities have ramped up security measures at all four locations.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am