ಬ್ರೇಕಿಂಗ್ ನ್ಯೂಸ್
23-12-20 11:27 am Mangalore Correspondent ಕರಾವಳಿ
ಮಂಗಳೂರು, ಡಿ. 23 : ಇಂಗ್ಲೆಂಡ್ ರಾಷ್ಟ್ರದಲ್ಲಿ ಕಂಡುಬಂದಿರುವ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಹರಡುವಿಕೆ ತಡೆಯಲು ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸಿರುವ ಪ್ರಯಾಣಿಕರನ್ನು ಮತ್ತೊಮ್ಮೆ ತಪಾಸಣೆಗೆ ಒಳಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.


ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19 (9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ (9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The Mangalore airport has announced compulsory test for all the passengers coming to Mangalore due to Britain Coronaviurs Strain now in India.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm