ಬ್ರೇಕಿಂಗ್ ನ್ಯೂಸ್
23-12-20 11:27 am Mangalore Correspondent ಕರಾವಳಿ
ಮಂಗಳೂರು, ಡಿ. 23 : ಇಂಗ್ಲೆಂಡ್ ರಾಷ್ಟ್ರದಲ್ಲಿ ಕಂಡುಬಂದಿರುವ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಹರಡುವಿಕೆ ತಡೆಯಲು ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸಿರುವ ಪ್ರಯಾಣಿಕರನ್ನು ಮತ್ತೊಮ್ಮೆ ತಪಾಸಣೆಗೆ ಒಳಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.


ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19 (9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ (9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The Mangalore airport has announced compulsory test for all the passengers coming to Mangalore due to Britain Coronaviurs Strain now in India.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm