ಬ್ರೇಕಿಂಗ್ ನ್ಯೂಸ್
03-07-25 10:50 am Mangalore Correspondent ಕರಾವಳಿ
ಮಂಗಳೂರು, ಜುಲೈ 3 : ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವ ದೃಷ್ಟಿಯಿಂದ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ Anti Riots gun & Stun Shell ಬಳಸುವ ಬಗ್ಗೆ ನಗರದ ನೆಹರು ಮೈದಾನದಲ್ಲಿ ತರಬೇತಿ ನಡೆಯಿತು.
ಕೋಮು ಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ದಂಗೆ ನಿರೋಧಕ ಆಶ್ರವಾಯು, ಜಲಫಿರಂಗಿ, ಸ್ಟನ್ ಶೆಲ್ ಬಳಕೆಯ ಬಗ್ಗೆ ತರಬೇತಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ತರಬೇತಿ ಮತ್ತು ಪ್ರಾತ್ಯಕ್ಷಕೆಯಲ್ಲಿ ವಿಶೇಷ ಕಾರ್ಯಪಡೆ ಘಟಕದ Operational wing ನ 95 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.





ಇದಲ್ಲದೆ, ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿ ನೀಡಲಾಗಿದ್ದು ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
In a move to strengthen law and order and preserve communal harmony in sensitive regions like Dakshina Kannada, Udupi, and Shivamogga, a special training session was held for Special Task Force (STF) officers and personnel at Nehru Maidan, Mangaluru.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm