ಬ್ರೇಕಿಂಗ್ ನ್ಯೂಸ್
03-07-25 10:50 am Mangalore Correspondent ಕರಾವಳಿ
ಮಂಗಳೂರು, ಜುಲೈ 3 : ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಕಾಪಾಡುವ ದೃಷ್ಟಿಯಿಂದ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ Anti Riots gun & Stun Shell ಬಳಸುವ ಬಗ್ಗೆ ನಗರದ ನೆಹರು ಮೈದಾನದಲ್ಲಿ ತರಬೇತಿ ನಡೆಯಿತು.
ಕೋಮು ಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ದಂಗೆ ನಿರೋಧಕ ಆಶ್ರವಾಯು, ಜಲಫಿರಂಗಿ, ಸ್ಟನ್ ಶೆಲ್ ಬಳಕೆಯ ಬಗ್ಗೆ ತರಬೇತಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ತರಬೇತಿ ಮತ್ತು ಪ್ರಾತ್ಯಕ್ಷಕೆಯಲ್ಲಿ ವಿಶೇಷ ಕಾರ್ಯಪಡೆ ಘಟಕದ Operational wing ನ 95 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಇದಲ್ಲದೆ, ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿ ನೀಡಲಾಗಿದ್ದು ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
In a move to strengthen law and order and preserve communal harmony in sensitive regions like Dakshina Kannada, Udupi, and Shivamogga, a special training session was held for Special Task Force (STF) officers and personnel at Nehru Maidan, Mangaluru.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm