ಬ್ರೇಕಿಂಗ್ ನ್ಯೂಸ್
10-08-20 07:17 am Udupi Reporter ಕರಾವಳಿ
ಉಡುಪಿ, ಆಗಸ್ಟ್ 09: ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ.
ನಗರದ ಸರಕಾರಿ ಆಸ್ಪತ್ರೆಯ ಎದುರು ಇರುವ ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ.
ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಲಾಗಿದ್ದು ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 07:18 pm
Mangalore Correspondent
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm