ಬ್ರೇಕಿಂಗ್ ನ್ಯೂಸ್
03-07-25 02:33 pm Mangalore Correspondent ಕರಾವಳಿ
ಮಂಗಳೂರು, ಜು.3 : ಹಾಸನದಲ್ಲಿ ಯುವಕ- ಯುವತಿಯರು ಹೃದಯಾಘಾತದಿಂದ ಮೃತಪಟ್ಟ ಸುದ್ದಿಗಳು ವರದಿಯಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ, ದ.ಕ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ವರದಿ ಪ್ರಕಾರ 60 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನ ಹೃದಯಾಘಾತ ಸಾವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 85 ಮಂದಿ ಹೃದಯಾಘಾತಕ್ಕೀಡಾಗಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾಹಿತಿ ಪ್ರಕಾರ, ಜನವರಿಯಿಂದ ಜೂನ್ ವರೆಗೆ ಜಿಲ್ಲೆಯಲ್ಲಿ 380 ಜನರಿಗೆ ಹೃದಯಾಘಾತವಾಗಿದ್ದು, ಇದರಲ್ಲಿ 85 ಮಂದಿ ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ 54 ಪುರುಷರು ಮತ್ತು 31 ಮಹಿಳೆಯರು ಸೇರಿದ್ದಾರೆ.
40 ರಿಂದ 50 ವರ್ಷದ ಒಳಗಿನ 18 ಮಂದಿ, 50 ರಿಂದ 60 ವರ್ಷ ಒಳಗಿನ 18 ಮಂದಿ ಹಾಗೂ 60 ವರ್ಷ ಮೇಲ್ಪಟ್ಟ 45 ಮಂದಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ತಿಳಿಸಿದ್ದಾರೆ. 20 ರಿಂದ 40 ವರ್ಷ ವಯಸ್ಸಿನ 4 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಆರು ಹೃದಯಾಘಾತ ಪ್ರಕರಣ ವರದಿಯಾಗಿದೆ. ಸದ್ಯ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 40 ದಿನಗಳಲ್ಲಿ 24 ಜನರಿಗೆ ಹೃದಯಾಘಾತ ಆಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
Following recent reports of young individuals succumbing to heart attacks in Hassan district, the health department has now raised an alert in Dakshina Kannada as well. According to the district health officer, the majority of heart attack-related deaths in Dakshina Kannada over the last six months have occurred among people aged over 60.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm