ಬ್ರೇಕಿಂಗ್ ನ್ಯೂಸ್
            
                        03-07-25 10:50 pm Mangalore Correspondent ಕರಾವಳಿ
            ಮಂಗಳೂರು, ಜುಲೈ 3 : ತನ್ನ ಮಗ ಡ್ರಗ್ಸ್ ವ್ಯಸನಕ್ಕೀಡಾಗಿದ್ದಾನೆಂದು ಆತನ ಹೆತ್ತವರು ಬಂದು ದೂರಿಕೊಂಡ ಹಿನ್ನೆಲೆಯಲ್ಲಿ ಸಿಇಎನ್ ಕ್ರೈಮ್ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 200 ಮಂದಿ ಉದ್ಯೋಗಸ್ಥರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಹೆತ್ತವರ ದೂರಿನಂತೆ ಏನಾಗಿದೆ ಎಂದು ತಿಳಿಯಲು ಸಿಇಎನ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ, ಡ್ರಗ್ಸ್ ಪೂರೈಕೆಯ ಜಾಲ ಗೊತ್ತಾಗಿದ್ದು, 5 ಮಂದಿಯನ್ನು ಬಂಧಿಸಲಾಗಿದೆ. ಅವರಿಂದ 6 ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಂದ ದೂರು ನೀಡಿದ್ದರಿಂದ 200 ಜನಕ್ಕೆ ಡ್ರಗ್ಸ್ ಪೂರೈಸುತ್ತಿದ್ದ ಐವರನ್ನು ಬಂಧಿಸಲಾಗಿದೆ. ಇದೇ ರೀತಿ ಹತ್ತು ಜನ ದೂರು ಕೊಟ್ಟರೆ ಎರಡು ಸಾವಿರ ಮಂದಿಗೆ ಡ್ರಗ್ಸ್ ಪೂರೈಕೆ ಆಗುವುದನ್ನು ತಪ್ಪಿಸಬಹುದು. ನೂರು ಮಂದಿ ಬಂದು ಖಚಿತವಾಗಿ ದೂರು ನೀಡಿದಲ್ಲಿ ಇಡೀ ಮಂಗಳೂರು ನಗರದಲ್ಲಿ ಡ್ರಗ್ಸ್ ಪೂರೈಕೆ ಆಗದಂತೆ ಮಾಡಬಹುದು.


ಹೀಗಾಗಿ ಯಾರೇ ಆದರೂ ಡ್ರಗ್ಸ್ ಬಗ್ಗೆ ಮಾಹಿತಿ ಇದ್ದಲ್ಲಿ ನೇರವಾಗಿ ಬಂದು ಹಂಚಿಕೊಳ್ಳಿ. ಯಾರೇ ಡ್ರಗ್ಸ್ ವ್ಯಸನಿಗಳಿದ್ದರೂ ಅವರನ್ನು ಸಂತ್ರಸ್ತರೆಂದು ಪರಿಗಣಿಸುತ್ತೇವೆ. ಅವರಿಗೆ ಡ್ರಗ್ಸ್ ಪೂರೈಸುವವರನ್ನು ಪೆಡ್ಲರ್ ಗಳೆಂದು ಪರಿಗಣಿಸಿ ಕಠಿಣ ಕ್ರಮ ಜರುಗಿಸುತ್ತೇವೆ. ಡ್ರಗ್ಸ್ ಜಾಲ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಪೊಲೀಸ್ ಕಮಿಷನರ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
            
            
            Acting on a complaint by a distressed parent whose son was addicted to drugs, the Commissionerate’s CEN Crime team launched a special operation. As a result, five drug peddlers—who reputedly supplied narcotics to about 200 working adults and college students—have been arrested, Police Commissioner Sudhir Kumar Reddy announced today.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm