ಬ್ರೇಕಿಂಗ್ ನ್ಯೂಸ್
05-07-25 05:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಯುವಕನೊಬ್ಬ ಬಿಸಿ ರೋಡಿನಲ್ಲಿ ಹಳೆ ಸ್ವಿಫ್ಟ್ ಕಾರೊಂದನ್ನು ಖರೀದಿಸಿ ತಾನೇ ಡ್ರೈವಿಂಗ್ ಮಾಡಿಕೊಂಡು ಬರುತ್ತಿದ್ದಾಗ ತುಂಬೆ ಹೆದ್ದಾರಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಹರೇಕಳ ಪಾವೂರು ನಿವಾಸಿ ನೌಫಾಲ್ (33) ಎಂಬ ಯುವಕ ಮೃತಪಟ್ಟವರೆಂದು ತಿಳಿದುಬಂದಿದೆ. ಬಿಸಿ ರೋಡಿನಲ್ಲಿ ಉಸ್ಮಾನ್ ಎಂಬವರಿಂದ ಸ್ವಿಫ್ಟ್ ಕಾರು ಖರೀದಿಸಿದ್ದರು. ಕಾರನ್ನು ಬಿಸಿ ರೋಡಿನಿಂದ ತುಂಬೆ ಮೂಲಕ ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬರುತ್ತಿದ್ದಾಗ ಕೆಳಗಿನ ತುಂಬೆಯಲ್ಲಿ ಡಿವೈಡರ್ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.


ಅತಿ ವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೌಫಾಲ್ ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದರು. ತಂದೆ, ತಾಯಿ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
In a tragic accident on Saturday morning, a young man lost his life after the car he was driving overturned following a collision with a road divider on the Tumbe highway near Mangaluru. The deceased has been identified as Noufal, a resident of Harekal Pavoor. Reports indicate that Noufal had recently purchased a used Maruti Swift car from a person named Usman in B.C. Road. He was driving the car back via Tumbe highway when the accident occurred.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am