ಬ್ರೇಕಿಂಗ್ ನ್ಯೂಸ್
09-07-25 10:25 pm Mangalore Correspondent ಕರಾವಳಿ
ಉಳ್ಳಾಲ, ಜು.9 : ತಾನು ಕೆಲಸ ನಿರ್ವಹಿಸುತ್ತಿದ್ದ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ಮಂಜನಾಡಿ ಗ್ರಾಮದ ನವ ವಿವಾಹಿತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆಯ ದಿ.ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32)ಸಾವನ್ನಪ್ಪಿದ ಯುವಕ. ಮಂಗಳೂರು ನಗರದ ಫಾರಮ್ ಮಾಲ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ಅರಗಿಸಿಕೊಳ್ಳಲಾರದ ಆಘಾತಕಾರಿ ಸುದ್ದಿಯೊಂದನ್ನ ಕೇಳಿ ತನ್ನ ಟೈಲರ್ ಶಾಪಲ್ಲೇ ಕುಸಿದು ಬಿದ್ದಿದ್ದರೆಂದು ಹೇಳಲಾಗಿದೆ. ತಕ್ಷಣ ಭರತ್ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ ತಿಂಗಳ 22ರಂದು ಭರತ್ ಅವರ ವಿವಾಹ ನಡೆದಿದ್ದು ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಭರತ್ ಅವರು ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನ ಅಗಲಿದ್ದಾರೆ.
In a tragic incident, a newly married tailor from Manjanady village in Ullal taluk passed away today after collapsing at his workplace a few days ago. Despite receiving medical treatment, he could not be revived.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm