ಬ್ರೇಕಿಂಗ್ ನ್ಯೂಸ್
09-07-25 10:25 pm Mangalore Correspondent ಕರಾವಳಿ
ಉಳ್ಳಾಲ, ಜು.9 : ತಾನು ಕೆಲಸ ನಿರ್ವಹಿಸುತ್ತಿದ್ದ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ಮಂಜನಾಡಿ ಗ್ರಾಮದ ನವ ವಿವಾಹಿತನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆಯ ದಿ.ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32)ಸಾವನ್ನಪ್ಪಿದ ಯುವಕ. ಮಂಗಳೂರು ನಗರದ ಫಾರಮ್ ಮಾಲ್ ನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ಅರಗಿಸಿಕೊಳ್ಳಲಾರದ ಆಘಾತಕಾರಿ ಸುದ್ದಿಯೊಂದನ್ನ ಕೇಳಿ ತನ್ನ ಟೈಲರ್ ಶಾಪಲ್ಲೇ ಕುಸಿದು ಬಿದ್ದಿದ್ದರೆಂದು ಹೇಳಲಾಗಿದೆ. ತಕ್ಷಣ ಭರತ್ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಸಾವನ್ನಪ್ಪಿದ್ದಾರೆ.
ಕಳೆದ ಏಪ್ರಿಲ್ ತಿಂಗಳ 22ರಂದು ಭರತ್ ಅವರ ವಿವಾಹ ನಡೆದಿದ್ದು ಪತ್ನಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ. ಭರತ್ ಅವರು ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನ ಅಗಲಿದ್ದಾರೆ.
In a tragic incident, a newly married tailor from Manjanady village in Ullal taluk passed away today after collapsing at his workplace a few days ago. Despite receiving medical treatment, he could not be revived.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm