ಬ್ರೇಕಿಂಗ್ ನ್ಯೂಸ್
23-12-20 02:58 pm Mangalore Correspondent ಕರಾವಳಿ
ಉಳ್ಳಾಲ, ಡಿ.23: ಪಂಚಾಯತ್ ಚುನಾವಣೆ ಸಂದರ್ಭ ಹರೇಕಳದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧಿಸಿ ಎಸ್ ಡಿಪಿಐ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರತಿದೂರು ನೀಡಿದ್ದಾರೆ.
ಹರೇಕಳದ ರಾಮಕೃಷ್ಣ ಶಾಲೆಯ ಮತಗಟ್ಟೆ ಮುಂಭಾಗದಲ್ಲಿ ಚುನಾವಣಾ ಅಕ್ರಮದ ವಿಷಯ ಮುಂದಿಟ್ಟು SDPI - ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸಿದ ಪರಿಣಾಮ ಪೊಲೀಸರು ಲಾಠಿ ಬೀಸಿದ್ದರು. ಈ ವೇಳೆ, ಎಸ್ ಡಿಪಿಐ ಕಾರ್ಯಕರ್ತರ ಹಲ್ಲೆಯಿಂದ ಗಾಯಗೊಂಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತ ಝಕಾರಿಯಾ ಮಲಾರ್ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ಎಸ್ ಡಿಪಿಐನ ಐಬು, ನ್ಯೂಮನ್, ಮುಬಾರಕ್ ಎಂಬ ಮೂವರ ವಿರುದ್ಧ ದೂರು ನೀಡಿದ್ದು , ಪ್ರಕರಣ ದಾಖಲಾಗಿತ್ತು.

ನಿನ್ನೆ ರಾತ್ರಿ ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದ್ದರು.

ಇದೇ ವೇಳೆ, ಎಸ್ ಡಿಪಿಐ ಕಾರ್ಯಕರ್ತ ಮುಬಾರಕ್ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಕಾಂಗ್ರೆಸ್ ಪಕ್ಷದ ನಾಲ್ವರು ಕಾರ್ಯಕರ್ತರಾದ ಝಕಾರಿಯ ಮಲಾರ್, ಇಮ್ತಿಯಾಝ್, ಬದ್ರುದ್ದೀನ್, ಇಮ್ತಿಯಾಝ್ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೂ ಪ್ರತಿದೂರು ದಾಖಲಾಗಿದೆ.
ಇದನ್ನೂ ಓದಿ: ಪಂಚಾಯತ್ ಫೈಟ್ ; ಹರೇಕಳದಲ್ಲಿ ಕಾಂಗ್ರೆಸ್-SDPI ನಡುವೆ ಘರ್ಷಣೆ, ಗುಂಪು ಚದುರಿಸಲು ಲಾಠಿಚಾರ್ಜ್ !
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕೊಣಾಜೆ ಠಾಣೆಗೆ ಮುತ್ತಿಗೆ
SDPI has filed a complaint against Congress at Konaje Police Station over class between the both in Arekala, Konaje Panchayat Elections 2020 in which police had to Lati charge.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm