ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am