ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm