ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm