ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm