ಬ್ರೇಕಿಂಗ್ ನ್ಯೂಸ್
23-12-20 04:35 pm Mangalore Correspondent ಕರಾವಳಿ
ಮುಲ್ಕಿ, ಡಿ.23: ಇಲ್ಲಿನ ಬಳ್ಕುಂಜೆ ಸಮೀಪದ ಕರ್ನಿರೆ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಬುಧವಾರ ಪತ್ತೆಯಾಗಿದೆ.
ಕರ್ನಿರೆ ಬೈಲು ಪ್ರದೇಶದ ರೋಶನ್ ಡಿಸೋಜ ಅವರು, ನದಿಯಲ್ಲಿ ಶವ ಇರುವ ಬಗ್ಗೆ ಮೂಲ್ಕಿಯ ಆಪತ್ಬಾಂಧವ ಆಸಿಫ್ ಕಾರ್ನಾಡು ಅವರಿಗೆ ಕರೆ ಮಾಡಿದ್ದು ತಕ್ಷಣ ಧಾವಿಸಿ ಬಂದ ಅವರು ದೋಣಿಯ ಮೂಲಕ ಶವವನ್ನು ದಡ ಸೇರಿಸಿದ್ದಾರೆ.



ಮುಲ್ಕಿ ಪೊಲೀಸರ ನೆರವಿನಿಂದ ಶವವನ್ನು ಮುಲ್ಕಿ ಆರೋಗ್ಯ ಸಮುದಾಯ ಕೇಂದ್ರದ ಶವಾಗಾರಕ್ಕೆ ಸಾಗಿಸಲಾಗಿದೆ. ಶವದ ಗುರುತು ಪತ್ತೆ ಮಾಡಲಾಗಿಲ್ಲ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A unidentified dead body was found in the river at Karnire Mulki. The Body was found by Roshan Dsouza. Mulki police are investigating the case.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm