ಬ್ರೇಕಿಂಗ್ ನ್ಯೂಸ್
12-07-25 11:00 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಧರ್ಮಸ್ಥಳದಲ್ಲಿ ಹಲವು ಕೊಲೆಗಳನ್ನು ಮಾಡಿದ್ದು ಹೆಣಗಳನ್ನು ತಾನೇ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ತಾನು ಅಗೆದು ತೆಗೆದಿದ್ದೇನೆಂದು ಹೇಳಿರುವ ಅಸ್ಥಿಪಂಜರದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ನಡುವೆ, ಘಟನೆ ಕುರಿತಾಗಿ ಆಭಾಸಕರ ವರದಿ ಮಾಡಿರುವ ಬಗ್ಗೆ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಗಿದ್ದು ಉದ್ದೇಶಪೂರ್ವಕ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಅ.ಕ್ರ : 42/2025 ಕಲಂ: 192, 240, 353(1)(b) bNS ರಂತೆ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೆ, ಜುಲೈ 11ರಂದು ಸಾಕ್ಷಿ ದೂರುದಾರರ ಪರವಾದ ವಕೀಲರು ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಕೆಲವು ಹೇಳಿಕೆಗಳು ತಪ್ಪಾಗಿರುತ್ತದೆ ಎಂದು ದ.ಕ. ಎಸ್ಪಿ ಅರುಣ್ ಅಭಿಪ್ರಾಯ ಪಟ್ಟಿದ್ದಾರೆ. ಇದೇ ವೇಳೆ, ಸದ್ರಿ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಅಥವಾ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಹೇಳುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ದೂರುದಾರರ ಪರವಾದ ವಕೀಲರಿಗೆ ಅರಿವಿದೆಯೇ ಎಂಬುದನ್ನು ಹಾಗೂ ಈ ಬಗ್ಗೆ ಸಾಕ್ಷಿ ದೂರುದಾರರ ನಿಲುವೇನು ಎಂಬುದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಎಸ್ಪಿ ಪ್ರತಿಕ್ರಿಯಿಸಿದ್ದಾರೆ.
Police have registered another FIR against YouTuber Sameer M.D. in connection with the ongoing investigation into the controversial Dharmasthala case, where a man claimed to have buried multiple murder victims himself. Authorities have already recovered skeletal remains based on his statements, and the investigation is ongoing.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm