ಬ್ರೇಕಿಂಗ್ ನ್ಯೂಸ್
15-07-25 10:32 am Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜುಲೈ 15 : ನಗರದ ಅಡ್ಯಾರ್ ಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಬಗ್ಗೆ ಮುನೀರ್ ಪೊಲೀಸರಿಗೆ ದೂರು ನೀಡಿದ್ದು, ಇವರ ಗೆಳೆಯ ಮಸೂಕ್ ಕೆಲಸದ ನಿಮಿತ್ತ ದೆಹಲಿಗೆ ತೆರಳಿ ಭಾನುವಾರ ರಾತ್ರಿ ರೈಲಿನಲ್ಲಿ ಮಂಗಳೂರಿಗೆ ಬಂದಿದ್ದರು. ಅವರನ್ನು ಕರೆತರಲು ಆದಿಲ್ ಅವರ ಆಲ್ಟೋ ಕಾರಿನಲ್ಲಿ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದರು. ಹಿಂತಿರುಗಿ ಬರುವಾಗ ಕಾರಿನಲ್ಲಿ ಯೂಸುಫ್ ಅರ್ಬಾಜ್, ಮೌಸೂಕ್, ಬಿ.ಎಂ ಅಬ್ದುಲ್, ಆದಿಲ್ ಬರುತ್ತಿದ್ದರು.
ತಡರಾತ್ರಿ ಕಾರು ಅಡ್ಯಾರ್ ಕಟ್ಟೆಯಿಂದ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ, ಬಾಗಿಲು ತೆರೆಯಲ್ಪಟ್ಟು ಹಿಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಯೂಸುಫ್ ಅರ್ಬಾಜ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಲಕ ಆದಿಲ್ ಸೀಟ್ ಬೆಲ್ಟ್ ಹಾಕಿದ್ದರಿಂದ ಯಾವುದೇ ಗಾಯವಾಗಿರಲಿಲ್ಲ. ಉಳಿದವರು ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದರು. ಅಡ್ಯಾರ್ ನಿವಾಸಿ ಯೂಸುಫ್ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಪಡೀಲ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
A tragic accident late Sunday night claimed the life of a youth after an Alto car overturned on the National Highway near Adyar Katte in Mangaluru. The vehicle, which was returning from the railway station, lost control and flipped, throwing several passengers out of the car.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am