ಬ್ರೇಕಿಂಗ್ ನ್ಯೂಸ್
15-07-25 10:32 am Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜುಲೈ 15 : ನಗರದ ಅಡ್ಯಾರ್ ಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಬಗ್ಗೆ ಮುನೀರ್ ಪೊಲೀಸರಿಗೆ ದೂರು ನೀಡಿದ್ದು, ಇವರ ಗೆಳೆಯ ಮಸೂಕ್ ಕೆಲಸದ ನಿಮಿತ್ತ ದೆಹಲಿಗೆ ತೆರಳಿ ಭಾನುವಾರ ರಾತ್ರಿ ರೈಲಿನಲ್ಲಿ ಮಂಗಳೂರಿಗೆ ಬಂದಿದ್ದರು. ಅವರನ್ನು ಕರೆತರಲು ಆದಿಲ್ ಅವರ ಆಲ್ಟೋ ಕಾರಿನಲ್ಲಿ ರೈಲ್ವೇ ನಿಲ್ದಾಣಕ್ಕೆ ತೆರಳಿದ್ದರು. ಹಿಂತಿರುಗಿ ಬರುವಾಗ ಕಾರಿನಲ್ಲಿ ಯೂಸುಫ್ ಅರ್ಬಾಜ್, ಮೌಸೂಕ್, ಬಿ.ಎಂ ಅಬ್ದುಲ್, ಆದಿಲ್ ಬರುತ್ತಿದ್ದರು.
ತಡರಾತ್ರಿ ಕಾರು ಅಡ್ಯಾರ್ ಕಟ್ಟೆಯಿಂದ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ, ಬಾಗಿಲು ತೆರೆಯಲ್ಪಟ್ಟು ಹಿಂಭಾಗದಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಯೂಸುಫ್ ಅರ್ಬಾಜ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಾಲಕ ಆದಿಲ್ ಸೀಟ್ ಬೆಲ್ಟ್ ಹಾಕಿದ್ದರಿಂದ ಯಾವುದೇ ಗಾಯವಾಗಿರಲಿಲ್ಲ. ಉಳಿದವರು ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದರು. ಅಡ್ಯಾರ್ ನಿವಾಸಿ ಯೂಸುಫ್ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಪಡೀಲ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
A tragic accident late Sunday night claimed the life of a youth after an Alto car overturned on the National Highway near Adyar Katte in Mangaluru. The vehicle, which was returning from the railway station, lost control and flipped, throwing several passengers out of the car.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm