ಬ್ರೇಕಿಂಗ್ ನ್ಯೂಸ್
15-07-25 10:13 pm Udupi Correspondent ಕರಾವಳಿ
ಉಡುಪಿ, ಜು 15: ಭಾರೀ ಗಾಳಿ-ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿಯೊಂದು ಮುಳುಗಿ ಮೂವರು ಮೀನುಗಾರರು ನಾಪತ್ತೆ ಆಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ.
ಲೋಹಿತ್ ಖಾರ್ವಿ (38), ಸುರೇಶ್ ಖಾರ್ವಿ (45), ಜಗನ್ನಾಥ್ ಖಾರ್ವಿ (43), ಸಂತೋಷ್ ಖಾರ್ವಿ (35) ದೋಣಿ ಮುಳುಗಿದ ಪರಿಣಾಮ ನೀರಿಗೆ ಬಿದ್ದಿದ್ದಾರೆ. ಅವರಲ್ಲಿ ಸಂತೋಷ್ ಖಾರ್ವಿ ಅನ್ನೋರು ರಕ್ಷಣೆ ಆಗಿದೆ. ಇನ್ನುಳಿದ ಮೂವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಡಲು ಕೂಡ ಪ್ರಕ್ಷುಬ್ಧಗೊಂಡಿದೆ. ಗಾಳಿ, ಮಳೆಯ ನಡುವೆಯೂ ಮೀನುಗಾರಿಕೆಗೆ ತೆರಳಿದ್ದರು. ಮೀನು ಹಿಡಿದು ಸಮುದ್ರದಿಂದ ವಾಪಸ್ ಬರುತ್ತಿದ್ದ ವೇಳೆ ದೋಣಿ ಮಗುಚಿ ಅನಾಹುತ ಸಂಭವಿಸಿದೆ.
ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ.
Three fishermen have gone missing after a fishing trawler capsized due to strong winds and heavy rain near the Madi Lighthouse off the coast of Gangolli in Byndoor taluk, Udupi district.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am