ಬ್ರೇಕಿಂಗ್ ನ್ಯೂಸ್
            
                        15-07-25 10:13 pm Udupi Correspondent ಕರಾವಳಿ
            ಉಡುಪಿ, ಜು 15: ಭಾರೀ ಗಾಳಿ-ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿಯೊಂದು ಮುಳುಗಿ ಮೂವರು ಮೀನುಗಾರರು ನಾಪತ್ತೆ ಆಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ.
ಲೋಹಿತ್ ಖಾರ್ವಿ (38), ಸುರೇಶ್ ಖಾರ್ವಿ (45), ಜಗನ್ನಾಥ್ ಖಾರ್ವಿ (43), ಸಂತೋಷ್ ಖಾರ್ವಿ (35) ದೋಣಿ ಮುಳುಗಿದ ಪರಿಣಾಮ ನೀರಿಗೆ ಬಿದ್ದಿದ್ದಾರೆ. ಅವರಲ್ಲಿ ಸಂತೋಷ್ ಖಾರ್ವಿ ಅನ್ನೋರು ರಕ್ಷಣೆ ಆಗಿದೆ. ಇನ್ನುಳಿದ ಮೂವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಡಲು ಕೂಡ ಪ್ರಕ್ಷುಬ್ಧಗೊಂಡಿದೆ. ಗಾಳಿ, ಮಳೆಯ ನಡುವೆಯೂ ಮೀನುಗಾರಿಕೆಗೆ ತೆರಳಿದ್ದರು. ಮೀನು ಹಿಡಿದು ಸಮುದ್ರದಿಂದ ವಾಪಸ್ ಬರುತ್ತಿದ್ದ ವೇಳೆ ದೋಣಿ ಮಗುಚಿ ಅನಾಹುತ ಸಂಭವಿಸಿದೆ.
ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ.
            
            
            Three fishermen have gone missing after a fishing trawler capsized due to strong winds and heavy rain near the Madi Lighthouse off the coast of Gangolli in Byndoor taluk, Udupi district.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm