ಬ್ರೇಕಿಂಗ್ ನ್ಯೂಸ್
15-07-25 10:13 pm Udupi Correspondent ಕರಾವಳಿ
ಉಡುಪಿ, ಜು 15: ಭಾರೀ ಗಾಳಿ-ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿಯೊಂದು ಮುಳುಗಿ ಮೂವರು ಮೀನುಗಾರರು ನಾಪತ್ತೆ ಆಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ.
ಲೋಹಿತ್ ಖಾರ್ವಿ (38), ಸುರೇಶ್ ಖಾರ್ವಿ (45), ಜಗನ್ನಾಥ್ ಖಾರ್ವಿ (43), ಸಂತೋಷ್ ಖಾರ್ವಿ (35) ದೋಣಿ ಮುಳುಗಿದ ಪರಿಣಾಮ ನೀರಿಗೆ ಬಿದ್ದಿದ್ದಾರೆ. ಅವರಲ್ಲಿ ಸಂತೋಷ್ ಖಾರ್ವಿ ಅನ್ನೋರು ರಕ್ಷಣೆ ಆಗಿದೆ. ಇನ್ನುಳಿದ ಮೂವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕಡಲು ಕೂಡ ಪ್ರಕ್ಷುಬ್ಧಗೊಂಡಿದೆ. ಗಾಳಿ, ಮಳೆಯ ನಡುವೆಯೂ ಮೀನುಗಾರಿಕೆಗೆ ತೆರಳಿದ್ದರು. ಮೀನು ಹಿಡಿದು ಸಮುದ್ರದಿಂದ ವಾಪಸ್ ಬರುತ್ತಿದ್ದ ವೇಳೆ ದೋಣಿ ಮಗುಚಿ ಅನಾಹುತ ಸಂಭವಿಸಿದೆ.
ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ.
Three fishermen have gone missing after a fishing trawler capsized due to strong winds and heavy rain near the Madi Lighthouse off the coast of Gangolli in Byndoor taluk, Udupi district.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm