ಬ್ರೇಕಿಂಗ್ ನ್ಯೂಸ್
16-07-25 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 17ರ ಗುರುವಾರ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬುಧವಾರ ಸಂಜೆಯ ಬಳಿಕ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲೂ ಪ್ರೌಢ ಶಾಲೆಗಳ ಹಂತದ ವರೆಗೆ ರಜೆ ನೀಡಲಾಗಿದೆ. ಬುಧವಾರವೂ ಉಳ್ಳಾಲ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ನಾಲ್ಕು ದಿನಗಳಿಂದ ನಿರಂತರ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಜೋರು ಥಂಡಿ ರೀತಿಯ ಚಳಿ ಆವರಿಸಿದೆ. ಬುಧವಾರ ಮಧ್ಯಾಹ್ನ ಒಂದಷ್ಟು ಹೊತ್ತು ಹನಿ ಬೀಳುವುದು ನಿಂತಿದ್ದರೂ, ಸಂಜೆಯ ವೇಳೆಗೆ ಮಳೆ ಜೋರಾಗಿತ್ತು. ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗಿನ ಪ್ರದೇಶಗಳಲ್ಲಿ ಪ್ರವಾಹ ತಲೆದೋರುವ ಸ್ಥಿತಿಯಾಗಿದೆ.
ಗಾಳಿ, ಸಿಡಿಲು ಇಲ್ಲದಿದ್ದರೂ ನಿರಂತರ ಮಳೆ ಸುರಿಯುತ್ತಿದ್ದು ಹಳೆಯ ಕಾಲದ ಪುನರ್ವಸು ಮಳೆಯ ನೈಜ ದರ್ಶನ ಜನರಿಗೆ ಆಗುವಂತೆ ಮಾಡಿದೆ. ಮಲೆನಾಡಿನಲ್ಲಿ ಸುರಿವ ರೀತಿ ಕರಾವಳಿಯಲ್ಲೂ ಇಡೀ ದಿನ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನರು ತೀವ್ರ ಚಳಿಗೆ ತತ್ತರಿಸುವಂತಾಗಿದೆ.
Following continuous heavy rainfall across the coastal region, the Dakshina Kannada district along with Udupi district administration have declared a holiday for anganwadis, primary, and high schools on Thursday, July 17.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm