ಬ್ರೇಕಿಂಗ್ ನ್ಯೂಸ್
            
                        16-07-25 10:52 pm Mangalore Correspondent ಕರಾವಳಿ
            ಮಂಗಳೂರು, ಜುಲೈ 16: ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 17ರ ಗುರುವಾರ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬುಧವಾರ ಸಂಜೆಯ ಬಳಿಕ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲೂ ಪ್ರೌಢ ಶಾಲೆಗಳ ಹಂತದ ವರೆಗೆ ರಜೆ ನೀಡಲಾಗಿದೆ. ಬುಧವಾರವೂ ಉಳ್ಳಾಲ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ನಾಲ್ಕು ದಿನಗಳಿಂದ ನಿರಂತರ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಜೋರು ಥಂಡಿ ರೀತಿಯ ಚಳಿ ಆವರಿಸಿದೆ. ಬುಧವಾರ ಮಧ್ಯಾಹ್ನ ಒಂದಷ್ಟು ಹೊತ್ತು ಹನಿ ಬೀಳುವುದು ನಿಂತಿದ್ದರೂ, ಸಂಜೆಯ ವೇಳೆಗೆ ಮಳೆ ಜೋರಾಗಿತ್ತು. ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗಿನ ಪ್ರದೇಶಗಳಲ್ಲಿ ಪ್ರವಾಹ ತಲೆದೋರುವ ಸ್ಥಿತಿಯಾಗಿದೆ.
ಗಾಳಿ, ಸಿಡಿಲು ಇಲ್ಲದಿದ್ದರೂ ನಿರಂತರ ಮಳೆ ಸುರಿಯುತ್ತಿದ್ದು ಹಳೆಯ ಕಾಲದ ಪುನರ್ವಸು ಮಳೆಯ ನೈಜ ದರ್ಶನ ಜನರಿಗೆ ಆಗುವಂತೆ ಮಾಡಿದೆ. ಮಲೆನಾಡಿನಲ್ಲಿ ಸುರಿವ ರೀತಿ ಕರಾವಳಿಯಲ್ಲೂ ಇಡೀ ದಿನ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನರು ತೀವ್ರ ಚಳಿಗೆ ತತ್ತರಿಸುವಂತಾಗಿದೆ.
            
            
            Following continuous heavy rainfall across the coastal region, the Dakshina Kannada district along with Udupi district administration have declared a holiday for anganwadis, primary, and high schools on Thursday, July 17.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm