ಬ್ರೇಕಿಂಗ್ ನ್ಯೂಸ್
16-07-25 10:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 17ರ ಗುರುವಾರ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬುಧವಾರ ಸಂಜೆಯ ಬಳಿಕ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲೂ ಪ್ರೌಢ ಶಾಲೆಗಳ ಹಂತದ ವರೆಗೆ ರಜೆ ನೀಡಲಾಗಿದೆ. ಬುಧವಾರವೂ ಉಳ್ಳಾಲ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ನಾಲ್ಕು ದಿನಗಳಿಂದ ನಿರಂತರ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಜೋರು ಥಂಡಿ ರೀತಿಯ ಚಳಿ ಆವರಿಸಿದೆ. ಬುಧವಾರ ಮಧ್ಯಾಹ್ನ ಒಂದಷ್ಟು ಹೊತ್ತು ಹನಿ ಬೀಳುವುದು ನಿಂತಿದ್ದರೂ, ಸಂಜೆಯ ವೇಳೆಗೆ ಮಳೆ ಜೋರಾಗಿತ್ತು. ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗಿನ ಪ್ರದೇಶಗಳಲ್ಲಿ ಪ್ರವಾಹ ತಲೆದೋರುವ ಸ್ಥಿತಿಯಾಗಿದೆ.
ಗಾಳಿ, ಸಿಡಿಲು ಇಲ್ಲದಿದ್ದರೂ ನಿರಂತರ ಮಳೆ ಸುರಿಯುತ್ತಿದ್ದು ಹಳೆಯ ಕಾಲದ ಪುನರ್ವಸು ಮಳೆಯ ನೈಜ ದರ್ಶನ ಜನರಿಗೆ ಆಗುವಂತೆ ಮಾಡಿದೆ. ಮಲೆನಾಡಿನಲ್ಲಿ ಸುರಿವ ರೀತಿ ಕರಾವಳಿಯಲ್ಲೂ ಇಡೀ ದಿನ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನರು ತೀವ್ರ ಚಳಿಗೆ ತತ್ತರಿಸುವಂತಾಗಿದೆ.
Following continuous heavy rainfall across the coastal region, the Dakshina Kannada district along with Udupi district administration have declared a holiday for anganwadis, primary, and high schools on Thursday, July 17.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm