ಬ್ರೇಕಿಂಗ್ ನ್ಯೂಸ್
            
                        19-07-25 06:51 pm Udupi Correspondent ಕರಾವಳಿ
            ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
            
            
            Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm