ಬ್ರೇಕಿಂಗ್ ನ್ಯೂಸ್
19-07-25 06:51 pm Udupi Correspondent ಕರಾವಳಿ
ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm