ಬ್ರೇಕಿಂಗ್ ನ್ಯೂಸ್
19-07-25 06:51 pm Udupi Correspondent ಕರಾವಳಿ
ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm