ಬ್ರೇಕಿಂಗ್ ನ್ಯೂಸ್
19-07-25 06:51 pm Udupi Correspondent ಕರಾವಳಿ
ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm