ಬ್ರೇಕಿಂಗ್ ನ್ಯೂಸ್
20-07-25 10:35 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ.20: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ತನಿಖಾ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ (55) ಎಂಬವರು ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ಬಂಟ್ವಾಳದಲ್ಲಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖೀರಪ್ಪ ಅವರು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದವರಾಗಿದ್ದು, ಜುಲೈ 19ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿ ತೆರಳಿದ್ದರು. ಇಂದು ಸಂಜೆ ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಸ್ಪಂದಿಸದ ಹಿನ್ನೆಲೆಯಲ್ಲಿ, ಠಾಣಾ ಸಿಬ್ಬಂದಿಗಳು ಮನೆಗೆ ತೆರಳಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿರುವುದು ತಿಳಿದುಬಂದಿರುತ್ತದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಬಂಟ್ವಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.
In a tragic incident, a police sub-inspector (PSI) serving at the Bantwal Rural Police Station has reportedly died by suicide at his rented residence. The deceased has been identified as 55-year-old Kheerappa, who had been serving as an investigative PSI at the station for the past four months.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am