ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.
ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
02-09-25 02:37 pm
HK News Desk
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm