ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.

ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm