ಬ್ರೇಕಿಂಗ್ ನ್ಯೂಸ್
22-07-25 10:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ಧರ್ಮಸ್ಥಳದ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.
ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
The lawyer representing the family of missing medical student Ananya Bhat has urged the Karnataka government to launch a dedicated helpline for the public to share information and file complaints related to the ongoing Dharmasthala case.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm