ಬ್ರೇಕಿಂಗ್ ನ್ಯೂಸ್
22-07-25 10:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ಧರ್ಮಸ್ಥಳದ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.
ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
The lawyer representing the family of missing medical student Ananya Bhat has urged the Karnataka government to launch a dedicated helpline for the public to share information and file complaints related to the ongoing Dharmasthala case.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am