ಬ್ರೇಕಿಂಗ್ ನ್ಯೂಸ್
22-07-25 10:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ಧರ್ಮಸ್ಥಳದ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.
ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
The lawyer representing the family of missing medical student Ananya Bhat has urged the Karnataka government to launch a dedicated helpline for the public to share information and file complaints related to the ongoing Dharmasthala case.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm