ಬ್ರೇಕಿಂಗ್ ನ್ಯೂಸ್
22-07-25 11:13 pm Mangalore Correspondent ಕರಾವಳಿ
ಪುತ್ತೂರು, ಜುಲೈ 22 : ಮಂಗಳೂರು-ಪುತ್ತೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ನಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪುತ್ತೂರು ಮಹಿಳಾ ಠಾಣೆಗೆ ಒಪ್ಪಿಸಿದ್ದಾರೆ.
ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ KSRTC ಬಸ್ನಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದನ್ನು ಗಮನಿಸಿದ ಬಸ್ನಲ್ಲಿದ್ದ ಇತರ ಪ್ರಯಾಣಿಕರು ಆರೋಪಿಯನ್ನು ತಡೆದು, ಪುತ್ತೂರು ಮಹಿಳಾ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಹಿಂದೂ ಸಂಘಟನೆಗಳಿಂದ ಆಕ್ರೋಶ ;
ಈ ಘಟನೆಯ ಕುರಿತು ಮಾಹಿತಿ ತಿಳಿದ ಹಿಂದೂ ಸಂಘಟನೆಗಳು, ಬಿಜೆಪಿ ಮುಖಂಡರು ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಹಿಂದೂಪರ ಮುಖಂಡರು ಆರೋಪಿಸಿದ್ದಾರೆ.
ಮುಖಂಡರ ಎಚ್ಚರಿಕೆ:
ಹಿಂದೂ ಯುವತಿಯರ ಮೇಲೆ ಅನ್ಯಮತೀಯರಿಂದ ಇಂತಹ ಕೃತ್ಯಗಳು ಹೆಚ್ಚುತ್ತಿರುವುದು ಗಂಭೀರ ವಿಷಯ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಹಿಂದೂ ಸಮಾಜವು ಸುಮ್ಮನಿರುವುದಿಲ್ಲ ಎಂದು ಹಿಂದೂ ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
A disturbing incident has come to light on a Mangaluru–Puttur government bus, where a Hindu girl was allegedly molested by a youth belonging to another community. Alert co-passengers intervened, detained the accused, and handed him over to the Puttur Women’s Police Station.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm