ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm