ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm