ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm