ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm