ಬ್ರೇಕಿಂಗ್ ನ್ಯೂಸ್
26-07-25 08:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡದಿಂದ ಎಸ್ಪಿ ಸಿ.ಎ.ಸೈಮನ್ ತಮ್ಮನ್ನು ಹೊರಗಿಡುವಂತೆ ಪತ್ರ ಬರೆದಿದ್ದಾರೆ.
ಈಗಾಗಲೇ ಐಪಿಎಸ್ ಅಧಿಕಾರಿ ಸೌಮ್ಯಲತಾ ಎಸ್ಐಟಿ ತಂಡದಿಂದ ಹೊರಗುಳಿಯುವುದಾಗಿ ಪತ್ರ ಬರೆದು ಕೇಳಿಕೊಂಡಿದ್ದರು. ಇದೀಗ ಎಸ್ಪಿ ಸೈಮನ್ ಕೂಡ ತಮ್ಮನ್ನು ತನಿಖಾ ತಂಡದಿಂದ ಕೈಬಿಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸೈಮನ್ ಅವರು ಧರ್ಮಸ್ಥಳ ಶಿಕ್ಷಣ ಸಂಸ್ಥೆಗೆ ಸೇರಿದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಹಿನ್ನಲೆ ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗಬಹುದು ಎಂಬ ನೆಲೆಯಲ್ಲಿ ತನಿಖಾ ತಂಡದಿಂದ ಹಿಂದೆ ಸರಿಯುತ್ತಿರುವುದಾಗಿ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರವು ಕಳೆದ ಭಾನುವಾರ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮ ಅವರನ್ನು ತಂಡಕ್ಕೆ ಸೇರಿಸಲಾಗಿತ್ತು. ಸೌಮ್ಯಲತಾ ಅವರು ವೈಯಕ್ತಿಕ ಕಾರಣಕ್ಕೆ ತಮ್ಮನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಆ ಜಾಗಕ್ಕೆ ಬೇರೊಬ್ಬ ಮಹಿಳಾ ಅಧಿಕಾರಿಯನ್ನು ನೇಮಕ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದರು.
ಇದೇ ವೇಳೆ, ಡಿಐಜಿ ಅನುಚೇತ್ ಮತ್ತು ದಯಾಮ ಅವರನ್ನು ಒಳಗೊಂಡ ತನಿಖಾ ತಂಡ ಪ್ರಕರಣದ ತನಿಖೆ ಆರಂಭಿಸಿದೆ. ಸೈಮನ್ ಅವರು ಡಿಸಿಆರ್ ಇ ಮಂಗಳೂರು ವಿಭಾಗದಲ್ಲಿ ಎಸ್ಪಿ ಆಗಿ ಕರ್ತವ್ಯದಲ್ಲಿದ್ದಾರೆ.
In a new development in the Dharmasthala buried bodies case, Superintendent of Police (SP) C.A. Simon has requested to be relieved from the Special Investigation Team (SIT) constituted by the Karnataka government. He cited a potential conflict of interest due to his past association with an educational institution in Dharmasthala where he studied.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am