ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm