ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm